Wednesday, July 13, 2011

ಬ್ರಿಟೀಷರನ್ನು ಭಾರತದಷ್ಟೇ ಪ್ರೀತಿಸುತ್ತೇನೆ.

ಕಸಬ್ ಹುಟ್ಟುಹಬ್ಬದ ಉಡುಗೊರೆಯನ್ನ ಅವನ ಜೊತೆಗಾರರು ಭರ್ಜರಿಯಾಗೆ ನೀಡಿದ್ದಾರೆ.

ಮನಮೋಹನ್, ಸೋನಿಯಾ, ಚಿದು ನಿಮ್ಮ ಅಲ್ಪಸಂಖ್ಯಾತರ ಏಳಿಗೆಗಾಗಿ ಮುಂದಿನ ಪ್ಯಾಕೇಜ್ ಯಾವಾಗ ಘೋಷಿಸೋರಿದ್ದೀರಾ?

a. ಎಲ್ಲಾ ರಾಜ್ಯಗಳಲ್ಲಿ ಕಟ್ಟೆಚ್ಚರ
b. ಪಾಕ್ ಪ್ರೇರಿತ ಸಂಚು: ಕೃಷ್ಣ
c. ಬಾಂಬ್ ಸ್ಫೋಟಿಸಲು ಸುಧಾರಿತ ತಂತ್ರಜ್ಞಾನ ಬಳಕೆ: ಮುಂಬೈ ಪೋಲಿಸ್
d. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯ, ಸಿಮಿ ಭಯೋತ್ಪಾದಕ ಸಂಘಟನೆಗಳೆಂಬುದಕ್ಕೆ ಸಾಕ್ಷಿ ಹುಡುಕಾಟದಲ್ಲಿ ಪೊಲೀಸರು.

ನಿಜಕ್ಕೋ ಭಾರತವೆಂಬುದು ಶತಮಾನದ ಪ್ರಹಸನ.

ಚರ್ಚಿಲ್ಲನ ಮಾತು 100% ಸತ್ಯ. "ಭಾರತೀಯರಿಗೆ ಆಳಲಿಕ್ಕೆ ಗೊತ್ತಿಲ್ಲ, ಅವರು ಆಲಿಸಿಕೊಳ್ಳಲಿಕ್ಕಷ್ಟೆ ಲಾಯಕ್ಕು"
ನೋವಿದೆ.. ಆದರೆ ತೀರ್ಮಾನವೂ ಅದೇ. ಇಂದಿನವರಿಗಿಂತ ಅಂದಿನವರೆ ಎನಗಿಷ್ಟ.